ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಇದರ ವಾರ್ಷಿಕ ಮಹಾಸಭೆಯು ಚಂದಳಿಕೆಯ ಕಾರ್ಯಾಲಯದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ವಿಟ್ಲದ ಉದ್ಯಮಿಯಾಗಿರುವ ಸಂಜೀವ ಪೂಜಾರಿಯವರು ಆಗಮಿಸಿದ್ದರು.ನೂತನ ಕಾರ್ಯಕಾರಿಣಿ ಯನ್ನು ರಚಿಸಲಾಯಿತು.
ಗೌರವ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಕಾರ್ಯಾಧ್ಯಕ್ಷರಾಗಿ ದಿವಾಕರ ಶೆಟ್ಟಿ ಅಬೀರಿ ,ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಪರನೀರು, ಉಪಾಧ್ಯಕ್ಷರಾಗಿ ದುರ್ಗಾಪ್ರಸಾದ್ ಅತಿಕಾರಬೈಲು, ತಿರುಮಲೇಶ್ ಕುರುಂಬಳ, ಪ್ರಶಾಂತ್ ಪೂಜಾರಿ ನೀರ್ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಕೇಪುಳಗುಡ್ಡೆ, ಸಂಘಟನಾ ಕಾರ್ಯದರ್ಶಿಯಾಗಿ ವನೀತ್ ಅಬೀರಿ, ಜತೆ ಕಾರ್ಯದರ್ಶಿಯಾಗಿ ಪುಷ್ಪರಾಜ್ ಡೆಪ್ಪಿನಿ ಸುರೇಶ್ ಓಟೆ, ಕೋಶಾಧಿಕಾರಿಯಾಗಿ ಮಧುಕರ ಅಬೀರಿ, ಜತೆ ಕೋಶಾಧಿಕಾರಿ ಯಾಗಿ ರಾಜೇಶ್ ಅಬೀರಿ ಮತ್ತು ಪ್ರವೀಣ್ ಕಟ್ಟತ್ತಿಲ ,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ್ ಅಬೀರಿ, ಪ್ರಧಾನ ಸಂಚಾಲಕರಾಗಿ ಪದ್ಮನಾಭ ಶೆಟ್ಟಿ ಚಪುಡಿಯಡ್ಕ ಮತ್ತು ಚಿದಾನಂದ ಶೆಟ್ಟಿ ಉಜಿರೆಮಾರು, ದತ್ತಿನಿಧಿ ಪ್ರಮುಖ್ ರಾಗಿ ಶಶಿಧರ ಕೇಪುಳಗುಡ್ಡೆ, ಕಾರ್ಯಾಲಯ ಕಾರ್ಯದರ್ಶಿಯಾಗಿ ಅರುಣ್ ಚಂದಳಿಕೆ ಮತ್ತು ಪ್ರಮೋದ್ ಉಜಿರೆಮಾರು ,ಕ್ರೀಡಾ ಕಾರ್ಯದರ್ಶಿಯಾಗಿ ಮಹೇಶ್ ಪಡೀಲ್, ಗೌರವ ಸಲಹೆಗಾರರಾಗಿ ಅಶೋಕ್ ಕುಮಾರ್ ರೈ ಎಸ್ಟೇಟ್, ಸಂಜೀವ ಪೂಜಾರಿ ವಿಟ್ಲ, ಈಶ್ವರ ಬಂಗೇರ ಅಬೀರಿ, ವಿಠಲ ಪೂಜಾರಿ ಅತಿಕಾರಬೈಲು,ಲೋಕನಾಥ ಕುರುಂಬಳ, ಚಂದ್ರಹಾಸ ಅಬೀರಿ, ಗಣೇಶ್ ಪೂಜಾರಿ ಪಟ್ಲ, ಗೋವಿಂದ ರಾಜ್ ಪೆರುವಾಜೆ ಇವರು ಆಯ್ಕೆಯಾದರು.
ಸುಶಾಂತ್ ಸಾಲಿಯಾನ್ ಸ್ವಾಗತಿಸಿ, ಪದ್ಮನಾಭ ಶೆಟ್ಟಿ ವಂದಿಸಿ ವಿಠಲ ಪೂಜಾರಿ ನಿರೂಪಿಸಿದರು ಗಣೇಶ್ ಅಬೀರಿ ಸಹಕರಿಸದರು.