Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಮುಸುಕು ಧರಿಸಿದ ತಂಡದಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

- Advertisement -
- Advertisement -
vtv vitla
vtv vitla

ಉಪ್ಪಿನಂಗಡಿ : ಮುಸುಕುಧಾರಿಗಳ ತಂಡವೊಂದು ಇಲ್ಲಿನ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದವರಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ದ.6ರಂದು ರಾತ್ರಿ ನಡೆದಿದೆ. ಮುಸುಕಧಾರಿಗಳ ತಂಡ ಪರಾರಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

vtv vitla
vtv vitla
vtv vitla
- Advertisement -

Related news

error: Content is protected !!