

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಸೂರಿಕುಮೇರು ಬ್ರಾಂಚ್ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮ ಕೆಸಿಎಫ್ ಕಾರ್ಯಕರ್ತ ಆಸಿಫ್ ಸೂರಿಕುಮೇರು ರವರ ನಿವಾಸದಲ್ಲಿ ಸೋಮವಾರ ನಡೆಯಿತು.
ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಲ್ ಫುರ್ಖಾನಿ ಮಂಜನಾಡಿ ದುಆ ಮಾಡಿದರು, ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಮತ್ತು ಅಶ್ರಫ್ ಸಖಾಫಿ ಸೂರಿಕುಮೇರು ನೇತೃತ್ವ ನೀಡಿದರು, ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮುಖವಾಣಿ ಇಶಾರ ಮಾಸಿಕ ಚಂದಾ ಅಭಿಯಾನ ನಡೆಯಿತು.

ಅಬ್ದುಲ್ ಕರೀಂ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಸೆಂಟರ್ ನಾಯಕರಾದ ಎಸ್ ಆರ್ ಸುಲೈಮಾನ್ ಸೂರಿಕುಮೇರು ಹಾಗೂ ಯೂಸುಫ್ ಹಾಜಿ ಸೂರಿಕುಮೇರು, ಕಾರ್ಯಕರ್ತರಾದ ಹಂಝ ಸೂರಿಕುಮೇರು, ಹನೀಫ್ ಸಂಕ, ಲತೀಫ್ ಮಾಣಿ, ಇರ್ಶಾದ್ ಉಮ್ಮರ್ ಸೂರಿಕುಮೇರು, ನಿಝಾಂ ಸಅದಿ ಸೂರಿಕುಮೇರು, ಉಮ್ಮರ್ ಫಾರೂಕ್ ಸೂರಿಕುಮೇರು, ಇಬ್ರಾಹಿಂ ಮುಸ್ಲಿಯಾರ್ ಮಾಣಿ ಮುಂತಾದವರು ಉಪಸ್ಥಿತರಿದ್ದರು,ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
- ಜೂ.10ರಿಂದ ದ.ಕ.ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ
- ಬಾಲಕನಿಂದ ಕಾರು ಚಾಲನೆ; ತಂದೆಗೆ 25,000 ರೂ. ದಂಡ
- ಬಿಲ್ಲವ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ- ಬರ್ಕೆ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು
- ವ್ಯಾಪ್ತಿಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ
- ಅಕ್ರಮ ಗೋಹತ್ಯಾ ಪ್ರಕರಣ, ಮನೆ, ಕೊಟ್ಟಿಗೆ ಸೇರಿದಂತೆ ಕೃತ್ಯ ನಡೆದ ಸ್ಥಳದ ಜಪ್ತಿ










