

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಸೂರಿಕುಮೇರು ಬ್ರಾಂಚ್ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮ ಕೆಸಿಎಫ್ ಕಾರ್ಯಕರ್ತ ಆಸಿಫ್ ಸೂರಿಕುಮೇರು ರವರ ನಿವಾಸದಲ್ಲಿ ಸೋಮವಾರ ನಡೆಯಿತು.
ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಲ್ ಫುರ್ಖಾನಿ ಮಂಜನಾಡಿ ದುಆ ಮಾಡಿದರು, ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಮತ್ತು ಅಶ್ರಫ್ ಸಖಾಫಿ ಸೂರಿಕುಮೇರು ನೇತೃತ್ವ ನೀಡಿದರು, ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮುಖವಾಣಿ ಇಶಾರ ಮಾಸಿಕ ಚಂದಾ ಅಭಿಯಾನ ನಡೆಯಿತು.

ಅಬ್ದುಲ್ ಕರೀಂ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಸೆಂಟರ್ ನಾಯಕರಾದ ಎಸ್ ಆರ್ ಸುಲೈಮಾನ್ ಸೂರಿಕುಮೇರು ಹಾಗೂ ಯೂಸುಫ್ ಹಾಜಿ ಸೂರಿಕುಮೇರು, ಕಾರ್ಯಕರ್ತರಾದ ಹಂಝ ಸೂರಿಕುಮೇರು, ಹನೀಫ್ ಸಂಕ, ಲತೀಫ್ ಮಾಣಿ, ಇರ್ಶಾದ್ ಉಮ್ಮರ್ ಸೂರಿಕುಮೇರು, ನಿಝಾಂ ಸಅದಿ ಸೂರಿಕುಮೇರು, ಉಮ್ಮರ್ ಫಾರೂಕ್ ಸೂರಿಕುಮೇರು, ಇಬ್ರಾಹಿಂ ಮುಸ್ಲಿಯಾರ್ ಮಾಣಿ ಮುಂತಾದವರು ಉಪಸ್ಥಿತರಿದ್ದರು,ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
- ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ
- ವೈವಾಹಿಕ ಕಲಹದ ನಡುವೆ ಮಕ್ಕಳನ್ನು ಬಾವಿಗೆ ಎಸೆದ ಆರೋಪ; ಓರ್ವ ಮಗು ಮೃತ್ಯು
- ವಿಟ್ಲ: “ಭಾರತ್ ಪೆಟ್ರೋಲಿಯಂ” ಪೆಟ್ರೋಲ್ ಪಂಪ್ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ
- ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ವಿಟ್ಲ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
- ಮಡಿಕೇರಿ: ಬೈಕ್ನಲ್ಲಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ – ಇಬ್ಬರು ಗಂಭೀರ










