- Advertisement -
- Advertisement -
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ರವರ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಶ್ರೀನಿವಾಸ್ ರವರಿಂದ ಭರವಸೆ
ಓಬನಹಳ್ಳಿ ಬೋವಿ ಕಾಲೋನಿಯಲ್ಲಿ ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ರವರು ಮತಯಾಚನೆ ನಡೆಸಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ರವರ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅಕ್ಷಯ್ ರೈ, ಪಕ್ಷದ ಮುಖಂಡರು ಸೇರಿದಂತೆ ಕಾಲೋನಿ ಸದಸ್ಯರು ಉಪಸ್ಥಿತರಿದ್ದರು.

- Advertisement -