Sunday, June 29, 2025
spot_imgspot_img
spot_imgspot_img

ಕಡಬ: ಮರ್ದಾಳದಲ್ಲಿ ಚೂರಿ ಇರಿತ; ರಬ್ಬರ್ ಟ್ಯಾಪರ್ ಗಂಭೀರ, ಆರೋಪಿ ಪೊಲೀಸ್ ವಶಕ್ಕೆ

- Advertisement -
- Advertisement -
vtv vitla
vtv vitla

ಕಡಬ: ಕಡಬ ಸಮೀಪದ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಕೇರಳ ಮೂಲದ ಪ್ರಸ್ತುತ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದ ವ್ಯಕ್ತಿ.

vtv vitla

ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ಬರ್ ಟ್ಯಾಪರ್ ಶಿವಪ್ರಸಾದ್ ಎಂಬಾತ ಚೂರಿಯಿಂದ ತಿವಿದ್ದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

vtv vitla
vtv vitla
suvarna gold
- Advertisement -

Related news

error: Content is protected !!