- Advertisement -
- Advertisement -


ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ.
ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ ಬರುವ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ವಾಹನ ಸಮೇತ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಗೆ ಮೇಲೆ ಬಿದ್ದಿದೆ.
ಇದರ ಪರಿಣಾಮವಾಗಿ ಗುರುಪ್ರಸಾದ್ ಇವರ ಎಡಕೈ ತುಂಡಾಗಿದೆ. ಗಂಭೀರ ಗಾಯಗೊಂಡ ಇವರು ವೆನ್ಲಾಕ್ ಆಸ್ಪತ್ರೆ ಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ವಿಟ್ಲ: ಜುಲೈ 26 ರಂದು ಬಿಲ್ಲವ ಸಂಘ (ರಿ.) ಮತ್ತು ಮಹಿಳಾ ಘಟಕ ಹಾಗೂ ಯುವವಾಹಿನಿ (ರಿ.) ವಿಟ್ಲ ಇವರ ಜಂಟಿ ಆಶ್ರಯದಲ್ಲಿ “ಆಟಿಒಂಜಿ ದಿನ” ಕಾರ್ಯಕ್ರಮ
- ಸರ್ಕಾರದೊಂದಿಗೆ ಡೀಲ್ ಮಾಡಿಕೊಂಡಿಲ್ಲ, ನನ್ನ ಪ್ರಾಮಾಣಿಕತೆಗೆ ಪ್ರಮಾಣಪತ್ರ ಬೇಕೇ? – ಟೀಕಾಕಾರರಿಗೆ ವಾಂಗ್ಚುಕ್ ತಿರುಗೇಟು
- ಮಂಗಳೂರು ಮಹಾನಗರಪಾಲಿಕೆ : ರಾಹುಲ್ ರತ್ನಂ ಪಾಂಡೆ ನೂತನ ಆಯುಕ್ತರಾಗಿ ನೇಮಕ
- ರಾಜ್ಯದಲ್ಲಿ ‘ರೌಡಿ ನಿಗ್ರಹ ಪಡೆ’ ರಚನೆಗೆ ಸರ್ಕಾರದ ಅನುಮೋದನೆ; ಅಪರಾಧ ನಿಯಂತ್ರಣಕ್ಕೆ ಹೊಸ ಹೆಜ್ಜೆ
- ಭಾರೀ ಮಳೆ: ಜು. 25ರಂದು ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ


- Advertisement -








