- Advertisement -
- Advertisement -


ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉದಿನೂರುನಲ್ಲಿ ನಡೆದಿದೆ. ವಳಿಯಪರಂಬ ಇಡಯಿಲ್ ಕ್ಕಾಡ್ ನ ಬರ್ನಾಡ್ ರವರ ಪುತ್ರ ಆಲನ್ (15) ಮೃತಪಟ್ಟವನು.

ಉದಿನೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದನು. ಉದಿನೂರು ಕ್ಷೇತ್ರ ಬಳಿಯ ಕೆರೆಯಲ್ಲಿ ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಮುಳುಗಿ ದುರ್ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.
- ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ ರಚನೆಗೆ ಪೂರ್ವಭಾವಿ ಸಭೆ: 4 ಸಂಘಗಳ ಸ್ಥಾಪನೆಗೆ ಸಿದ್ಧತೆ
- ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ಶಾಲೆ-ಕಾಲೇಜುಗಳಿಗೆ ರಜೆ
- ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣ-ಘಟನೆಯಾದ 3 ದಿನಗಳೊಳಗಾಗಿ ಪ್ರಕರಣ ಭೇದಿಸಿ,ಆರೋಪಿಗಳ ಬಂಧನ
- ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಆಗಸ್ಟ್ 24ಕ್ಕೆ ಕರಡು, ಅಕ್ಟೋಬರ್ 27ಕ್ಕೆ ಅಂತಿಮ ಪಟ್ಟಿ
- ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ – ಚಾಲಕ ಸ್ಪೋಟ್ ಡೆತ್

- Advertisement -








