Saturday, June 28, 2025
spot_imgspot_img
spot_imgspot_img

ಚೀಟಿ ಹೆಸರಿನಲ್ಲಿ ಕೋಟ್ಯಾಂತರ ಹಣ ವಂಚನೆ

- Advertisement -
- Advertisement -

ಚೀಟಿ ಹೆಸರಿನಲ್ಲಿ ದಂಪತಿ ಸೇರಿ ಕುಟುಂಬಸ್ಥರಿಂದ ಕೋಟ್ಯಾಂತರ ಹಣ ಮೋಸ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆರೆಗುಡ್ಡದಹಳ್ಳಿಯಲ್ಲಿ ನಡೆದಿದೆ. ವಿಶ್ವನಾಥ್ ಹಾಗೂ ವನಿತಾ ವಂಚಿಸಿದ ದಂಪತಿಗಳು.  ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇವರು ವಕೀಲರು, ಡಾಕ್ಟರ್, ಉದ್ಯಮಿಗಳನ್ನು ಸೇರಿದಂತೆ ದೊಡ್ಡ ಅಧಿಕಾರಿಗಳನ್ನೇ ಟಾರ್ಗೆಟ್​ ಮಾಡಿದ್ದರು. ಅವರಿಂದ ಚೀಟಿ ಹಾಕಿಸಿಕೊಂಡು ಇದೀಗ ತಿಂಗಳಿಂದ ಮನೆಗೆ ಬೀಗ ಜಡಿದು ಪರಾರಿಯಾಗಿದ್ದಾರೆ. ಕುಟುಂಬದ ವಿಶ್ವನಾಥ್, ವನಿತಾ, ಮಂಜುನಾಥ್‌, ಮುನಿಸ್ವಾಮಿ, ಲಕ್ಷ್ಮಿ ನಾರಾಯಣ, ವೆಂಕಟರಮಣಪ್ಪ, ವಸಂತರಾಜ್ ಮತ್ತು ಬಾಲಾಜಿ ಸೇರಿದಂತೆ ಒಟ್ಟು 8ಜನ ಕುಟುಂಬಸ್ಥರ ಮೇಲೆ  ಕೋಟ್ಯಾಂತರ ಹಣ ಮೋಸ ಮಾಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

- Advertisement -

Related news

error: Content is protected !!