Monday, June 30, 2025
spot_imgspot_img
spot_imgspot_img

ನೆಲ್ಯಾಡಿ: ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ಮದ್ದೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು- ಬೆಂಗಳೂರು ರಾ.ಹೆ. 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಕೊರಮೇರು ಎಂಬಲ್ಲಿ ಪಲ್ಟಿಯಾದ ಘಟನೆ ಡಿ.19ರಂದು ಮುಂಜಾನೆ 4.30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಮೂವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಸಣ್ಣ ಪುಟ್ಟ ಗಾಯಗೊಂಡಿರುವ 10 ಕ್ಕೂ ಹೆಚ್ಚು ಮಂದಿ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!