Tuesday, July 8, 2025
spot_imgspot_img
spot_imgspot_img

ಪಡುಬಿದ್ರೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಪಾದಾಚಾರಿ!

- Advertisement -
- Advertisement -
driving

ಪಡುಬಿದ್ರೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಸಾವನ್ನಪ್ಪಿದ ಘಟನೆ ಪಡುಬಿದ್ರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರು ಪಡುಬಿದ್ರೆ ಬೆಂಗ್ರೆ ನಿವಾಸಿ ಆನಂದ ದೇವಾಡಿಗ (62) ಎನ್ನಲಾಗಿದೆ.

ಆನಂದ ದೇವಾಡಿಗ ಅವರು ಬುಧವಾರ ರಾತ್ರಿ ಪಡುಬಿದ್ರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದಾಗ ಮಂಗಳೂರು ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕೂಲಿ ಕಾರ್ಮಿಕರಾಗಿದ್ದ ಆನಂದ ದೇವಾಡಿಗ ಅವರು ಅವಿವಾಹಿತಾಗಿದ್ದರು.

- Advertisement -

Related news

error: Content is protected !!