- Advertisement -
- Advertisement -
ಪುತ್ತೂರು: ತಾಲೂಕು ಯುವಜನ ಒಕ್ಕೂಟದ ವತಿಯಿಂದ ನೀಡಲಾಗುವ 2021 –22ನೇ ಸಾಲಿನ “ಯುವ ಪ್ರಶಸ್ತಿ’ಗೆ ವಿಷ್ಣು ಯುವಕರ ಬಳಗ ಮಜ್ಜಾರಡ್ಕ , ವಿಕ್ರಂ ಯುವಕ ಮಂಡಲ ಶಾಂತಿಗೋಡು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ನವೋದಯ ಮಹಿಳಾ ಮಂಡಲ ಬನ್ನೂರು ಹಾಗೂ ಸ್ಫೂರ್ತಿ ಮಹಿಳಾ ಮಂಡಲ ಆಯ್ಕೆಯಾಗಿದೆ.
ವೈಯಕ್ತಿಕ ವಿಭಾಗದಲ್ಲಿ ಸಾಂಸ್ಕೃತಿಕ ವಿಭಾಗದಲ್ಲಿ ಮನು ಕುಮಾರ್, ಕ್ರೀಡೆಯಲ್ಲಿ ನಿಶ್ಚಲ್ ಕೆ.ಜೆ., ಯುವ ಜನತೆಯಲ್ಲಿ ಹರಿಪ್ರಸಾದ್, ಧಾರ್ಮಿಕದಲ್ಲಿ ಮನ್ಮಥ ಶೆಟ್ಟಿ, ಕ್ರೀಡೆಯಲ್ಲಿ ಧನ್ವಿ ಜೆ.ರೈ, ಸಾಹಿತ್ಯದಲ್ಲಿ ಅಪೂರ್ವ ಕಾರಂತ್ ಹಾಗೂ ಸಂಘಟನೆಯಲ್ಲಿ ರಾಜೇಶ್ ಮಯೂರ ಆಯ್ಕೆಯಾಗಿದ್ದಾರೆ.
- Advertisement -