Saturday, June 28, 2025
spot_imgspot_img
spot_imgspot_img

ಪುತ್ತೂರು: ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

- Advertisement -
- Advertisement -

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಿಗಳು, ಕಾಸರಗೋಡು ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ಬೆಳಗ್ಗೆ, ಅನಾರೋಗ್ಯ, ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ.ಪ್ರಸಾದ್ ಅವರು ಆರೋಗ್ಯ ತಪಾಸಣೆ ನಡೆಸಿದಾಗ ವ್ಯತ್ಯಯ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಸಿಕೊಂಡು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಯಾವುದೇ ಭಯ ಪಡಬೇಕಾದ ಅಗತ್ಯವಿಲ್ಲ ಎಂದು ತಂತ್ರಿಗಳ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!