- Advertisement -
- Advertisement -
ಬೆಳ್ಳಾರೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಪತ್ತೆಗಾಗಿ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಕೇರಳ ಮಡಿಕೇರಿ, ಹಾಸನದಲ್ಲಿ ಪೊಲೀಸರ ಮೂರು ತಂಡಗಳು ತೆರಳಿವೆ. ಇನ್ನು ಹಂತಕನ ಪತ್ತೆಗಾಗಿ ಕೇರಳದ ಗಡಿ ಭಾಗಗಳಲ್ಲಿ ಹಾಗೂ ಪುತ್ತೂರಿನ ಸುತ್ತ ಮುತ್ತ ನಾಕಾಬಂದಿ ವಾಹನಗಳನ್ನು ತಲಾಶ್ ಮಾಡಲಾಗಿದೆ.
- Advertisement -