- Advertisement -
- Advertisement -
ಬಂಟ್ವಾಳ ಉಪವಿಭಾಗದ ಎಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಶಿವಶೂಂ ರಜಪೂತ್ ಅವರು ಬಂಟ್ವಾಳದಿಂದ ವರ್ಗಾವಣೆಗೊಂಡಿದ್ದಾರೆ.
ಗದಗ ಜಿಲ್ಲೆಯ ಹುನ್ನಾಬಾದ್ ಉಪವಿಭಾಗಕ್ಕೆ ಎಎಸ್ಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
- Advertisement -