Tuesday, September 1, 2026
spot_imgspot_img
spot_imgspot_img

ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಆಸ್ಪತ್ರೆ ಮುಂಭಾಗದಲ್ಲಿ ಹಿಂದೂ ಸಂಘಟನೆಗಳಿಂದ ಧರಣಿ

- Advertisement -
- Advertisement -

ಬೆಳ್ಳಾರೆ: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ನಡೆದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ನಗರದ ಪ್ರಗತಿ ಆಸ್ಪತ್ರೆ ಮುಂಧೆ ಧರಣಿ ಕೂತಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಇವರ ಮೃತದೆಹವು ಈಗಾಗಲೇ ಪ್ರಗತಿ ಆಸ್ಪತ್ರೆಯಲ್ಲಿದ್ದು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸಿದ್ದವಾದ ಬೆನ್ನಲ್ಲೇ ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿ ಹಿಂದೂ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಧರಣಿ ಕುಳಿತಿದ್ದಾರೆ.

- Advertisement -

Related news

error: Content is protected !!