Tuesday, July 8, 2025
spot_imgspot_img
spot_imgspot_img

ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ; 3 ಭಯೋತ್ಪಾದಕರ ಹತ್ಯೆ

- Advertisement -
- Advertisement -
vtv vitla
vtv vitla

ಶ್ರೀನಗರ: ಪಂತಚೌಕ್‌ ಬಳಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದು, ಸಿಆರ್‌ಪಿಎಫ್‌ ಯೋಧ ಸೇರಿ ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ನಡೆದಿದೆ.

vtv vitla
vtv vitla

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಡೆದ ಪರಸ್ಪರ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.

ಇನ್ನು ಈ ಮೂವರಲ್ಲಿ ಒಬ್ಬನ ಗುರುತು ಪತ್ತೆಯಾಗಿದ್ದು, ಆತನನ್ನು ಜೈಶೆ-ಮೊಹಮ್ಮದ್‌ ಸಂಘಟನೆಯ ಸುಹೇಲ್‌ ಅಹ್ಮದ್‌ ರಾಥರ್‌ ಎಂದು ಗುರುತಿಸಲಾಗಿದೆ.

suvarna gold
- Advertisement -

Related news

error: Content is protected !!