Thursday, September 3, 2026
spot_imgspot_img
spot_imgspot_img

ಮಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಿದ್ಯಾರ್ಥಿ

- Advertisement -
- Advertisement -
vtv vitla
vtv vitla
vtv vitla

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯೊಬ್ಬಳನ್ನು ವಿದ್ಯಾರ್ಥಿಯೊಬ್ಬ ರಕ್ಷಿಸಿದ ಘಟನೆ ನಡೆದಿದೆ.

vtv vitla

ವಿದ್ಯಾರ್ಥಿನಿಯೊಬ್ಬಳು ರೈಲು ಹತ್ತಲು ಯತ್ನಿಸಿದಾಗ ಕಾಲು ಜಾರಿ ಹಳಿಗಳ ಮೇಲೆ ಬಿದ್ದಿದ್ದು, ಈ ವೇಳೆ ಮಂಜೇಶ್ವರ ನಿವಾಸಿ ವಿದ್ಯಾರ್ಥಿ ಮನೀಶ್ ಎಂಬಾತ ಆಕೆಯನ್ನು ತಕ್ಷಣ ಹಳಿಯಿಂದ ಮೇಲಕ್ಕೆತ್ತಿ ರಕ್ಷಿಸಿದ್ದಾನೆ. ಆತನ ಧೈರ್ಯಕ್ಕೆ ರೈಲ್ವೆ ಇಲಾಖೆ ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!