- Advertisement -
- Advertisement -



ಮಂಗಳೂರು: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸೋಮವಾರ ಮಧ್ಯಾಹ್ನ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು.
ಪೊಲೀಸ್ ಅಧಿಕಾರಿ, ಸಿಬಂದಿಗಳು ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲೇ ಪ್ರತಿಕ್ರಿಯಿಸಿದರು.

ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ. ಅವರಿಗೆ ಪೊಲೀಸ್ ಇಲಾಖೆಯ ಮೇಲೆ ಇರುವ ಅಭಿಮಾನವನ್ನು ಇದು ತೋರಿಸುತ್ತದೆ. ರೂಪೇಶ್ ಇನ್ನಷ್ಟು ಸಾಧನೆ ಮಾಡಿ ಕನ್ನಡ ತುಳು ಭಾಷೆಯ ಕಂಪನ್ನು ಜಗತ್ತಿನಾದ್ಯಂತ ಪಸರಿಸಲಿ ಎಂದರು.
- ಕೇಪು: ಪಟ್ಲ ಫೌಂಡೇಶನ್ ರಿ.ಮಂಗಳೂರು ಪ್ರಾಯೋಜಕತ್ವದಲ್ಲಿ, ಪಟ್ಲ ಫೌಂಡೇಶನ್ ವಿಟ್ಲ ಘಟಕದ ಸಹಯೋಗದೊಂದಿಗೆ 3ನೇ ವರ್ಷದ ಯಕ್ಷಧ್ರುವ ಉಚಿತ ಯಕ್ಷ ಶಿಕ್ಷಣ ಉದ್ಘಾಟನಾ ಸಮಾರಂಭ
- ವಿರಾಜಪೇಟೆ: ಉದ್ಯಮಿ ಮನೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆ ಮಾಡುವುದಾಗಿ ಬೆದರಿಕೆ!
- ಪೊಲೀಸರಿಗೆ ಹೊಸ ಅಸ್ತ್ರ! ಕೇವಲ 35 ಸೆಕೆಂಡುಗಳಲ್ಲಿ ಅಪರಾಧಿಗಳ ಗುರುತು ಪತ್ತೆ ಮಾಡುವ ಅಭಿಜ್ಞಾನ್ ಆ್ಯಪ್
- ವಿಟ್ಲ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ‘ಯೋಗ ಡೇ ‘ ಆಚರಣೆ
- ಯೋಗ ಮತ್ತು ನಾವು
- Advertisement -








