- Advertisement -
- Advertisement -
ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ ಕಲ್ಲಾಪು ಮಾರುಕಟ್ಟೆ ಬಳಿ ನಡೆದಿದೆ.
ಮೃತರನ್ನು ಬೆಂಗರೆ ನಿವಾಸಿ ನಿಝಾಮುದ್ದೀನ್( 48) ಎಂದು ಗುರುತಿಸಲಾಗಿದೆ. ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಕಲ್ಲಾಪುವಿನಲ್ಲಿರುವ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಮೀನಿನ ಲಾರಿಯೊಂದು ಢಿಕ್ಕಿ ಹೊಡೆದಿದೆ.
- Advertisement -