- Advertisement -
- Advertisement -
ಮಂಗಳೂರು: ಬೈಕಂಪಾಡಿಯ ಮೀನಕಳಿಯಲ್ಲಿ ರೌಡಿಶೀಟರ್ ಟ್ಯಾಟೂ ರಾಜಾ ಅಲಿಯಾಸ್ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಯಾನೆ ಮೈಕಲ್ ನವೀನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈಗ ಬಂಧಿಸಿದ ಆರೋಪಿಗಳ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಮೈಕಲ್ ನವೀನ್ ಎಂಬಾತನ ಮೇಲೆ ಈಗಾಗಲೇ ಮೂರು ಕೊಲೆ ಪ್ರಕರಣ ಸೇರಿದಂತೆ ಒಟ್ಟು 8 ಕ್ರಿಮಿನಲ್ ಕೇಸುಗಳಿವೆ. ಟ್ಯಾಟೂ ರಾಜಾನ ಕೊಲೆಗೆ ಪ್ರಮುಖ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.
ಇದಕ್ಕೂ ಮುಂಚೆ ಎರಡು ಆರೋಪಿಗಳನ ಮೂಲಕ ಮೂಲ್ಕಿ ಎಂಬಲ್ಲಿ ಇತರರನ್ನು ಬಂಧಿಸಲು ಹೋದಾಗ ಆರೋಪಿಗಳನ್ನು ಪೊಲೀಸರ ಮೇಲೆ ಹಲ್ಲೆಗೈದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದರು.
- ವಿಟ್ಲ: ಸಮೃದ್ಧಿ ಫ್ಯಾಷನ್ ಡ್ರೆಸ್ ಮಳಿಗೆ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ಗೆ ಸ್ಥಳಾಂತರಗೊಂಡು ಶುಭಾರಂಭ
- ಲಾರಿ ಪಲ್ಟಿ: ಇಬ್ಬರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ..!
- ಉಡುಪಿ: ಹಾರ್ನ್ ಹಾಕಿದ್ದಕ್ಕೆ ಅಡ್ಡಗಟ್ಟಿ ಬಸ್ ಚಾಲಕನ ಮೇಲೆ ಕಾರು ಚಾಲಕನಿಂದ ಹಲ್ಲೆ..!
- ಉಳ್ಳಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
- ಮಂಗಳೂರು: ಬಾಲಿವುಡ್ ಕ್ವೀನ್ ನಟಿ ಶಿಲ್ಪಾಶೆಟ್ಟಿ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ..!
- Advertisement -