- Advertisement -
- Advertisement -
ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ಸಿನಿಂದ ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡಿರುವ ಘಟನೆ ವರದಿಯಾಗಿದೆ
ಗಾಯಗೊಂಡ ವಿದ್ಯಾರ್ಥಿ ನೆಹರುನಗರ ವಿವೇಕಾನಂದ ಕಾಲೇಜಿನ ಆಕಾಶ್ ಎನ್ನಲಾಗಿದೆ. ಬೆಳಿಗ್ಗೆ ಮನೆಯಿಂದ ಕಾಲೇಜಿಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
- Advertisement -