- Advertisement -
- Advertisement -
ಮುಲ್ಕಿ : ಒಂದು ಮೊಟ್ಟೆ ಕಥೆ ಖ್ಯಾತಿಯ ನಿರ್ದೇಶಕ, ನಟ, ರಾಜ್ ಬಿ.ಶೆಟ್ಟಿ ಮಂಗಳೂರು ಹೊರವಲಯದ ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭ ಅರ್ಚಕರು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿ ರಾಜ್ ಬಿ.ಶೆಟ್ಟಿಯವರಿಗೆ ಪ್ರಸಾದ ನೀಡಿದರು.
ಇವರು ತಮ್ಮ ಮುಂದಿನ ಚಿತ್ರೀಕರಣ ಲೋ ಕೇಶನ್ ನೋಡುವುದಕ್ಕಾಗಿ ಮುಲ್ಕಿಗೆ ಭೇಟಿ ನೀಡಿದ್ದು, ಈ ವೇಳೆ ದೇವಳಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.
- Advertisement -