- Advertisement -
- Advertisement -


ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಇದರ ಸೇವಾಯೋಜನೆಯ ಈ ಸಲದ ಸಹಾಯಧನವನ್ನು ಬಡ ಯುವತಿಯ ಮದುವೆಗೆ ಸಹಾಯ ಮಾಡುವ ಉದ್ದೇಶದಿಂದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಿದ್ದಿವಿನಾಯಕ ಯುವಕ ಮಂಡಲದ ಸದಸ್ಯರು ಭಾಗವಹಿಸಿದ್ದರು.

- Advertisement -








