Saturday, June 28, 2025
spot_imgspot_img
spot_imgspot_img

ವಿಟ್ಲ: (ಜ. 21) ಸರಕಾರಿ ಪ್ರೌಢ ಶಾಲೆ ಮುರುವ ಮಾಣಿಲದಲ್ಲಿ ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ

- Advertisement -
- Advertisement -

ವಿಟ್ಲ : ದಿನಾಂಕ 21/01/2023 ನೇ ಶನಿವಾರ ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್‌ರವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ಮುರುವ ಮಾಣಿಲದಲ್ಲಿ ನಡೆಯಲಿದೆ.

ಸಂಜೀವ ಮಠಂದೂರು ಶಾಸಕರು ಪುತ್ತೂರು ವಿಧಾನ ಸಭಾ ಕ್ಷೇತ್ರ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!