- Advertisement -
- Advertisement -


ವಿಟ್ಲ: ರಾತ್ರಿ ಸುರಿದ ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ ಸಂಭವಿಸಿದ ಘಟನೆ ನಡೆದಿದೆ. ವೀರಕಂಭ ಗ್ರಾಮದ ಕೆಲಿಂಜ ನಗ್ರಿಮೂಲೆ ಚೆನ್ನಮ್ಮ ಸಪಲ್ಯರವರ ಮನೆ ಹಾನಿಗೊಳಗಾಗಿದೆ.

ಸ್ಥಳಕ್ಕೆ ಗ್ರಾಮಕರಣಿಕರಾದ ಪ್ರಕಾಶ್ ಗ್ರಾಮ ಪಂಚಾಯತ್, ಪಂಚಾಯತ್ ಅಧ್ಯಕ್ಷ ದಿನೇಶ್, ಸದಸ್ಯರಾದ ಜಯಪ್ರಸಾದ್ , ಸಂದೀಪ್ ಭೇಟಿ ನೀಡಿದರು.

- Advertisement -