Saturday, June 28, 2025
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್‌ನ ದುರಾಡಳಿತದ ವಿರುದ್ದ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

- Advertisement -
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ನ ದುರಾಡಳಿತದ ಬಗ್ಗೆ ವಿಟ್ಲ ಪಟ್ಟಣ ಪಂಚಾಯತ್ ಆವರಣದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ ಬಿ ರಾಜಾರಾಮ್, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್, ಡಿಸಿಸಿ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಡಿಸಿಸಿ ಕಾರ್ಯದರ್ಶಿ ಮುರಳೀಧರ್ ರೈ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾ ಅಧ್ಯಕ್ಷ ಶುಭಾಸ್ ಚಂದ್ರ ಶೆಟ್ಟಿ ಕೊಳ್ನಾಡು,ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ,ಬ್ಲಾಕ್ ವಕ್ತಾರ ರಮಾನಾಥ್ ವಿಟ್ಲ, ಪಟ್ಟಣ ಪಂಚಾಯತ್‌ ಸದಸ್ಯರಾದ ವಿ ಕೆ ಎಂ ಅಶ್ರಫ್, ಅಬ್ದುಲ್ ರಹಿಮಾನ್ (ಹಸೈನಾರ್ ನೆಲ್ಲಿಗುಡ್ಡೆ), ಡೀಕಯ್ಯ ಸುರುಳಿಮೂಲೆ, ಪಟ್ಟಣ ಪಂಚಾಯತ್‌ ಸದಸ್ಯೆರಾದ ಲತಾವೇಣಿ, ಪದ್ಮಿನಿ, ಪಕ್ಷದ ಪ್ರಮುಖ ಅಬ್ದುಲ್ ಖಾದ್ರಿ, ಜಯಪ್ರಕಾಶ್ ಬದಿಮಾರ್, ಎಂ ಕೆ ಮುಸಾ, ಪದ್ಮನಾಭ ಪೂಜಾರಿ ಅಳಿಕೆ, ಪ್ರಭಾಕರ್ ಭಟ್, ಜಗನ್ನಾಥ ಶೆಟ್ಟಿ ನಡುಮನೆ, ಕರೀಂ ಕುದ್ದುಪದವು, ಆಶ್ರಫ್ ಬಸ್ತಿಕಾರ್, ಅಬ್ದುಲ್ ರಹಿಮಾನ್ ಯುನಿಕ್, ನಝೀರ್ ಮಠ, ಮೋಹನ್ ಗುಜರನಡ್ಕ, ಎಲ್ಯಣ್ಣ ಪೂಜಾರಿ, ರಾಮಣ್ಣ ಪಿಲಿಂಜ, ಅಬ್ದುಲ್ ರಹಿಮಾನ್ ಕುರಂಬಳ, ಶೈಕ್ ಅಲಿ, ರಾಜೀವ್ ಬಂಗೇರ, ಕೇಶವ್ ರೈ,ಅ ಭಿಷೇಕ್ ಬೆಳ್ಳಿಪ್ಪಾಡಿ, ಹಂಝ ವಿ ಕೆ ಎಂ, ಅಬ್ಬು ನವಗ್ರಾಮ, ಸುನಿತಾ ಕೋಟ್ಯಾನ್, ಸರೋಜ ಅಲಂಗಾರ್, ಸಂತೋಷ್ ಭಂಡಾರಿ,ಅಶೋಕ್ ಪೂಜಾರಿ NSD,ಅಶೋಕ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!