- Advertisement -
- Advertisement -


ವಿಟ್ಲ ಮೂಲದ ವ್ಯಕ್ತಿಯೋರ್ವರು ವಯೋಸಹಜ ಖಾಯಿಲೆಯಿಂದ ಅಸುನೀಗಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿ ನೆಲೆಸಿದ್ದ ಉಮೇಶ್ ವಿಟ್ಲ ಅವರು ಇಂದು ನಿಧನರಾಗಿದ್ದಾರೆ.

ಉಮೇಶ್ ವಿಟ್ಲ ಅವರು ದಿ. ವಿ ಅಪ್ಪಯ್ಯ ಪುರುಷ ಅವರ ಮಗ. ಇವರು ಬದುಕಿದ್ದಾಗ ಅಪಾರ ಜನರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಇವರು ಕುಟುಂಬಸ್ಥರು, ಬಂಧು, ಗೆಳೆಯರನ್ನು ಅಗಲಿದ್ದಾರೆ.
ಇವರು ಭಾರತೀಯ ಮಜ್ದೂರು ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷರು. ಇವರು ರಿಕ್ಷಾ ಚಾಲಕ ಮಾಲಕರ ಸಂಘ ಹಾಗೂ ಕಾರು ಚಾಲಕ ಮಾಲಕರ ಸಂಘ ಸ್ಥಾಪಿಸಿದ್ದರು.

- 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
- ಪೈಪ್ಲೈನ್ ಅಗೆಯುವ ವೇಳೆ ಮಣ್ಣು ಕುಸಿತ; ಇಬ್ಬರು ಸಾವು, ಐವರು ಸಿಲುಕಿರುವ ಶಂಕೆ..!
- ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್..!
- ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..!
- ಮಾಣಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
- Advertisement -