- Advertisement -
- Advertisement -


ವಿಟ್ಲ ಮೂಲದ ವ್ಯಕ್ತಿಯೋರ್ವರು ವಯೋಸಹಜ ಖಾಯಿಲೆಯಿಂದ ಅಸುನೀಗಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿ ನೆಲೆಸಿದ್ದ ಉಮೇಶ್ ವಿಟ್ಲ ಅವರು ಇಂದು ನಿಧನರಾಗಿದ್ದಾರೆ.

ಉಮೇಶ್ ವಿಟ್ಲ ಅವರು ದಿ. ವಿ ಅಪ್ಪಯ್ಯ ಪುರುಷ ಅವರ ಮಗ. ಇವರು ಬದುಕಿದ್ದಾಗ ಅಪಾರ ಜನರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಇವರು ಕುಟುಂಬಸ್ಥರು, ಬಂಧು, ಗೆಳೆಯರನ್ನು ಅಗಲಿದ್ದಾರೆ.
ಇವರು ಭಾರತೀಯ ಮಜ್ದೂರು ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷರು. ಇವರು ರಿಕ್ಷಾ ಚಾಲಕ ಮಾಲಕರ ಸಂಘ ಹಾಗೂ ಕಾರು ಚಾಲಕ ಮಾಲಕರ ಸಂಘ ಸ್ಥಾಪಿಸಿದ್ದರು.

- ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು
- ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯ ಬಂಧನ
- ಸೌರಶಕ್ತಿಯಲ್ಲಿ ಅಮೆರಿಕಾವನ್ನೇ ಮೀರಿಸಿ, ಜಾಗತಿಕವಾಗಿ 2ನೇ ಸ್ಥಾನಕ್ಕೇರಿದ ಭಾರತ – ಪ್ರಹ್ಲಾದ್ ಜೋಶಿ
- ನೆಹರು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಲು ಮುಂದಾದ ಪ್ರಧಾನಿ ಮೋದಿ!
- ಮಧ್ಯಪ್ರದೇಶ: ಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಪಾರಾದ ಶಾಸಕ ಯೋಗೇಂದ್ರ ಸಿಂಗ್ ಬಾಬಾ
- Advertisement -








