- Advertisement -
- Advertisement -


ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ.ಸಿ ಟ್ರಸ್ಟ್ ವಿಟ್ಲ ಇದರ ವಿಟ್ಲ.ಎ ಮತ್ತು ಶಿವಾಜಿನಗರ ಒಕ್ಕೂಟದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್, ಜಯರಾಮ ಬಲ್ಲಾಳ್ ವಿಟ್ಲ, ವಲಯ ಮೇಲ್ವಿಚಾರಕರಾದ ಸರಿತಾ, ಸೇವಾಪ್ರತಿನಿಧಿಗಳಾದ ಸತೀಶ್ ಮತ್ತು ಶ್ರೀದೇವಿ, ವಿಟ್ಲ.ಎ ಒಕ್ಕೂಟದ ಅಧ್ಯಕ್ಷರಾದ ಮಹೇಶ್ ಮತ್ತು ಶಿವಾಜಿನಗರ ಒಕ್ಕೂಟದ ಅಧ್ಯಕ್ಷರಾದ ಗೋಪಾಲ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.




- Advertisement -