Sunday, June 29, 2025
spot_imgspot_img
spot_imgspot_img

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ..!!

- Advertisement -
- Advertisement -

ಮೈಸೂರು: ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಅನಾರೋಗ್ಯ ಕಾರಣದಿಂದ ಮೈಸೂರು: ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಅನಾರೋಗ್ಯ ಕಾರಣದಿಂದ ಸಾವನ್ನಪ್ಪಿದ ಘಟನೆ ಮೈಸೂರುನಲ್ಲಿ ನಡೆದಿದೆ.

ಕೆಲ ದಿನಗಳಿಂದ ನಾಗರಹೊಳೆ ಉದ್ಯಾನದಲ್ಲಿನ ಹುಣಸೂರು ರೇಂಜ್ ವ್ಯಾಪ್ತಿಯಲ್ಲಿನ ಭೀಮನಕಟ್ಟೆ ಶಿಬಿರದಲ್ಲಿದ್ದಂತ ಬಲರಾಮ ಆನೆಯು ಅನಾರೋಗ್ಯಕ್ಕೆ ತುತ್ತಾಗಿತ್ತು. ಆನೆಯ ಬಾಯಿಯಲ್ಲಿ ಹುಣ್ಣಾಗಿ ಆಹಾರ ಸೇವಿಸಲು ಕಷ್ಟಪಡುತ್ತಿತ್ತು.ಆನೆಗೆ ಆಹಾರ ಸೇವಿಸಲು, ನೀರು ಕುಡಿಯಲು ಆಗದ ಕಾರಣದಿಂದಾಗಿ ಮತ್ತಷ್ಟು ಕುಗ್ಗಿ ಹೋಗಿತ್ತು. ಇಂತಹ ಸುಂದರ, ಮೃದು ಸ್ವಭಾವಿ ಆನೆ ಸಿಗುವುದೇ ಅಪರೂಪ. ಲಕ್ಷಾಂತರ ಮಂದಿಗೆ ಪ್ರೀತಿಗೆ ಪಾತ್ರನೂ ಆಗಿದ್ದ. ಬಲರಾಮ ಆನೆಯ ಮೃತ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.

- Advertisement -

Related news

error: Content is protected !!