- Advertisement -
- Advertisement -
ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರಕ್ಕೆ ಯುವ ಕೇಸರಿ ಫ್ರೆಂಡ್ಸ್ ಎರ್ಮೆಮಜಲು ಅರೆಬೆಟ್ಟು ಇವರು 15 ಚಯರ್ ಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಯುವ ಕೇಸರಿ ಫ್ರೆಂಡ್ಸ್ ನ ಅಧ್ಯಕ್ಷ ಯತೀಶ್ ಹಾಗೂ ಸದಸ್ಯರು ,ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ, ಸಹಾಯಕಿ ಮಮತಾ, ಶ್ರೀ ಶಕ್ತಿ ಗುಂಪಿನ ಸದಸ್ಯ ಸುಶೀಲಾ ಉಪಸ್ಥಿತರಿದ್ದರು.
- Advertisement -