- Advertisement -
- Advertisement -
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿಗೆ ಸಾಮಾಜಿಕ ಮುಂದಾಳು ಸದಾಶಿವ ರೈ ದಂಬೆಕಾನ ಇವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿ ಕಾರ್ಯಕ್ರಮವು ದಿನಾಂಕ: 18-11-2022ರಂದು ಕರಾವಳಿ ಉತ್ಸವ ಮೈದಾನ, ಮಂಗಳೂರು ಇಲ್ಲಿ ನಡೆಯಲಿದೆ. ಇಲ್ಲಿ ಸಹಕಾರ ರತ್ನ ಪ್ರಶಸ್ತಿಯನ್ನು ಸದಾಶಿವ ರೈ ದಂಬೆಕಾನ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -