- Advertisement -
- Advertisement -


ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38) ಎಂದು ಗುರುತಿಸಲಾಗಿದೆ.
ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಲಾರಿ ಚಾಲಕನ ಅಜಾಗೃಕತೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

- ನಾನು ಯಾವತ್ತೂ ಧರ್ಮಸ್ಥಳಕ್ಕೆ ಹೋದವನೇ ಅಲ್ಲ-ನನ್ನ ಹೋರಾಟ ಧರ್ಮಸ್ಥಳ ನ್ಯಾಯಕ್ಕಾಗಿ, ಹಣಕ್ಕಾಗಿ ಅಲ್ಲ :ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ ನಟ ಪ್ರಕಾಶ್ ರಾಜ್
- ವಿಟ್ಲ: ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಡಾಲರ್ ಸಲಾಂ ಬಂಧನ
- ಲೋಕಾಯುಕ್ತ ದಾಳಿಯ ವೇಳೆ ನಿವೃತ್ತ ಎಂಜಿನಿಯರ್ ಲಾಕರ್ನಲ್ಲಿ 9 ಲಕ್ಷ ರೂ. ಹಳೆಯ ನೋಟು, 20 ತೊಲೆಗೂ ಹೆಚ್ಚು ಚಿನ್ನ ಪತ್ತೆ
- ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಮಂಡಲ ಹವನ
- ಪೆರುವಾಯಿ–ಪೇರಡ್ಕ ಅಪಾಯಕಾರಿ ಸೇತುವೆ ನೂತನ ನಿರ್ಮಾಣಕ್ಕೆ ಆಗ್ರಹ: ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ!


- Advertisement -








