- Advertisement -
- Advertisement -
ವಿಟ್ಲ: ಸೆ.26 ಸೋಮವಾರದಿಂದ ಅ.4ಮಂಗಳವಾರದವರೆಗೆ ಶರನ್ನವರಾತ್ರಿಯ ಅಂಗವಾಗಿ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ನಡೆಯಲಿದೆ.
ಸೆ.30 ಶುಕ್ರವಾರ “ಲಲಿತ ಪಂಚಮಿ”ಯಂದು ಬೆಳಿಗ್ಗೆ 9 ರಿಂದ ಶ್ರೀ ದೇವಿ ಸನ್ನಿದಿಯಲ್ಲಿ “ಕದಳೀಯಾಗ” ಮತ್ತು ಬಲಿವಾಡು ಕೂಟವು ನಡೆಯಲಿರುವುದು.
ಆ ಪ್ರಯುಕ್ತ ಭಗವದ್ಭಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಪುಣ್ಯಕಾರ್ಯಗಳಲ್ಲಿ ಭಾಗವಹಿಸಿ, ತನು-ಮನ-ಧನಗಳಿಂದ ಸಹಕರಿಸಿ, ಪ್ರಸಾದವನ್ನು ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -