Monday, August 31, 2026
spot_imgspot_img
spot_imgspot_img

ಹಿಜಾಬ್​​ ವಿವಾದ: ಇಂದು ತ್ರಿಸದಸ್ಯ ಪೀಠದಿಂದ ವಿಚಾರಣೆ

- Advertisement -
- Advertisement -

ಬೆಂಗಳೂರು: ರಾಜ್ಯಾದ್ಯಂತ ವಿವಾದ ಸೃಷ್ಟಿಸಿರುವ ಹಿಜಾಬ್​ ವಿವಾದ ಇದೀಗ ಕೋರ್ಟ್​ ಅಂಗಳದಲ್ಲಿದೆ. ಮೊನ್ನೆ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಕೃಷ್ಣ ಎಸ್​​. ದೀಕ್ಷಿತ್ ಅವರಿದ್ದ ಹೈಕೋರ್ಟ್​ನ ಏಕಸದಸ್ಯ ಪೀಠ, ವಿಚಾರಣೆಯನ್ನು ನಿನ್ನೆಗೆ ಮುಂದೂಡಿತ್ತು.

vtv vitla
vtv vitla

ನ್ಯಾಯಾಲಯ ನಿನ್ನೆ ಮಧ್ಯಾಹ್ನದ ವೇಳೆಗೆ ವಿಚಾರಣೆ ನಡೆಸಿ, ಸದರಿ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೆ ಆದೇಶಿಸಿದೆ. ಅದರ ಬೆನ್ನಲ್ಲೇ ಇಂದಿನ ವಿಚಾರಣೆಯನ್ನು ತ್ರಿಸದಸ್ಯ ಪೀಠ ನಡೆಸಲಿದ್ದು ಹೈರ್ಕೊರ್ಟ್​ ತ್ರಿಸದಸ್ಯ ಪೀಠ ರಚಿಸಿದೆ. ಈ ಪೀಠದಲ್ಲಿ ಚೀಫ್​​ ಜಸ್ಟೀಸ್​​ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ಇದಾಗಿದೆ. ಇವತ್ತೆ ಹಿಜಾಬ್​ ಅರ್ಜಿ ಕುರಿತು ವಿಚಾರಣೆ ನಡೆಸಲಿದ್ದು, ಸಂಜೆ ವೇಳೆಗೆ ತೀರ್ಪು ನೀಡುವ ಸಾಧ್ಯತೆ ಇದೆ.

vtv vitla
vtv vitla
- Advertisement -

Related news

error: Content is protected !!