- Advertisement -
- Advertisement -
ನವ ದೆಹಲಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಪ್ರಯುಕ್ತ ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿಕೊಂಡಿರುವ ಮೋದಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅಂಬೇಡ್ಕರ್ ಎಂದಿಗೂ ಸ್ಮರಣೀಯರು.
ಅವರ ಹೋರಾಟ ಪ್ರತಿ ಪೀಳಿಗೆಗೂ ಉದಾಹರಣೆ ಎಂದು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.
- Advertisement -